ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಮೂಡಿಗೆರೆ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಜಯ ಸದಾನಂದ ತನ್ನ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.
ಈ ಹಿಂದೆ ಆದಂತಹ ಹಿಂದೂ ಕಾರ್ಯಕರ್ತರಿಗೆ ಸರ್ಕಾರದಿಂದ ನ್ಯಾಯ ಸಿಗದೇ ಇರುವುದು ಮತ್ತು ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯಲ್ಲಿ ಸರ್ಕಾರದ ನಡೆಯನ್ನು ಪ್ರಬಲವಾಗಿ ಖಂಡಿಸಿ ಮೂಡಿಗೆರೆ ತಾಲ್ಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.