ಕಳಸ ಲೈವ್ ವರದಿ
ಕಳಸ ತಾಲ್ಲೂಕಿನ ಬಾಳೆಹೊಳೆ ಕೆಳಭಾ ಗ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ.
ಸೆ 25 ರಿಂದ ಅ 5ರ ವರೆಗೆ 10 ದಿನಗಳ ಕಾಲ ಇಲ್ಲಿ ಶರನ್ನವರಾತ್ರಿ ಮಹೋತ್ಸವ ನಡೆಯಲಿದ್ದು, ಪ್ರತೀ ದಿನ ಸಪ್ತಶತಿ ಪಾರಾಯಣ ನಡೆಯಲಿದ್ದು, ಸೆ 30 ರಂದು ದುರ್ಗಾಹೋಮ ನಡೆಯಲಿದೆ ಎಂದು ದೇವಸ್ಥಾನದ ವಹಿವಾಟುದಾರರಾದ ಗದ್ದೆಮನೆ ಸತ್ಯನಾರಾಯಣ ತಿಳಿಸಿದ್ದಾರೆ.
Related Stories
September 6, 2024