ಕಳಸ ಲೈವ್ ವರದಿ
ನವರಾತ್ರಿಯ ಮೂರನೆಯ ದಿನ ಬುಧವಾರ ಶ್ರೀ ಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರಿಯು ಸಿಂಹರೂಢಾ ಚಂದ್ರಘಂಟಾ ಅಲಂಕಾರ ಮಾಡಲಾಗಿತ್ತು
ಬೆಳಗ್ಗೆ ಸಪ್ತಶತಿ ಪಾರಾಯಣ,ವೇದ ಪಾರಾಯಣ,ಸುಂದರ ಕಾಂಡ ಪಾರಾಯಣ,ಕುಂಕುಮಾರ್ಚನೆ ಮತ್ತು ಪುರುಷ ಸೂಕ್ತ ಹೋಮ ನಡೆಯಿತು.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಎಂ.ಬಿ.ಶಾಂತ ಕುಮಾರಿ ಮೈಸೂರು ಇವರಿಂದ ಕರ್ನಾಟಕ ಶಾಸ್ತ್ರೀಯ ನಡೆಯಿತು.