ಕಳಸ ಲೈವ್ ವರದಿ
ಕಳಸ ಜೆಸಿಐ ಸಂಸ್ಥೆ ವತಿಯಿಂದ ಕಳಸದ ಅಂಬೇಡ್ಕರ್ ವಸತಿ ಶಾಲೆಗೆ ವಾಟರ್ ಪ್ಯೂರಿಫಯರ್ ನ್ನು ಕೊಡುಗೆಯಾಗಿ ನೀಡಲಾಯಿತು.
ಅಲ್ಲದೆ ಇದೇ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ವಲಯ ತರಬೇತುದಾರ ಹೆಚ್.ಆರ್.ಪ್ರಶಾಂತ್ ತರಬೇತಿ ನೀಡಿದರು.
ಕಳಸ ಜೆಸಿಐ ಅಧ್ಯಕ್ಷ ಚರಣ್, ಕಾರ್ಯದರ್ಶಿ ಶ್ರೀಕಾಂತ್, ಪೂರ್ವಾಧ್ಯಕ್ಷ ಸುರೇಂದ್ರ, ಸದಸ್ಯ ಜಯಪ್ರಕಾಶ್ ಇದ್ದರು.