ಕಳಸ ಲೈವ್ ವರದಿ
ತಾಲ್ಲೂಕಿನ ಇಡಕಣಿ ಗ್ರಾಮ ಪಂಚಾಯತಿ 2022-23ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ”ರವನ್ನು ಸೋಮವಾರ ನೀಡಲಾಯಿತು.
ಇಡಕಣಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಸುದೇವ ಉಡುಪ, ಪಂಚಾಯಿತಿ ಅಧ್ಯಕ್ಷ ರವೀಂದ್ರ ಎನ್.ಆರ್ ಪುರಸ್ಕಾರವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಸೇರಿ ಹಲವು ಮುಖಂಡರು ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Related Stories
September 6, 2024