ಕಳಸ ಲೈವ್ ವರದಿ
ಕಳಸ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಓರ್ವ ವೈದ್ಯರ ನೇಮಕವಾಗಿದ್ದು ಅವರನ್ನು ಡಾ|ರಾಜ್ ಕನ್ನಡ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಹೂ ನೀಡಿ ಆಸ್ಪತ್ರೆಗೆ ಬರಮಾಡಿಕೊಂಡರು.
ಕಳಸ ಕೈಮರದ ಚೌಡನಾಯ್ಕ ಎಂಬುವವರ ಪುತ್ರ ಡಾ.ಮಂಚುನಾಥ್.ಸಿ ಇವರನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ನೇಮಕ ಮಾಡಲಾಗಿದೆ.
ಇವರನ್ನು ರಾಜ್ ಕನ್ನಡ ಸಂಘ ಮತ್ತು ಕರವೇ ಸದಸ್ಯರು ಆಸ್ಪತ್ರೆಗೆ ತೆರಳಿ ಅವರನ್ನು ಸ್ವಾಗತಿಸಿದರು.
Related Stories
September 6, 2024