ಕಳಸ ಲೈವ್ ವರದಿ
ಮುನ್ನೂರ್ ಪಾಲ್ ಮಹಾಗಣಪತಿ ಮತ್ತು ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಮಂಗಳವಾರ(ಅ 24) ಚಂಡಿಕಾ ಹೋಮ ನಡೆಯಲಿದೆ.
ಸಂಜೆ 5-00 ರಿಂದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಶ್ರೀರಾಮ ವನಗಮನ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.ಅರ್ಥದಾರಿಗಳಾಗಿ ಜಬ್ಬಾರ್ ಸಮೋ ಸಂಪಾಜೆ, ಪವನ್ ಕಿರಣಕೆರೆ, ಹರೀಶ್ ಬಳಂತಿಮೊಗರು, ಜರ್ನಾದನ ಮಂಡಗಾರು. ಭಾಗವತರಾಗಿ ಸುರೇಶ್ ಶೆಟ್ಟಿ ಶಂಕರನಾರಾಯಣ, ರಾಘವೇಂದ್ರ ಹೆಗಡೆ ಯಲ್ಲಾಪುರ, ಅಕ್ಷಯ ಆಚಾರ್ಯ ಬಿದ್ಕಲ್ಕಟ್ಟೆ ಇರಲಿದ್ದಾರೆ.
ಈ ಎಲ್ಲಾ ಕಾರ್ಯಕ್ರಮಗಳಿಗೂ ಸರ್ವರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಮ್ಮನವರ ದರ್ಶನ ಪಡೆದು, ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಎಂದು ದೇವಸ್ಥಾನದ ಟ್ರಸ್ಟಿಗಳು ಕೇಳಿಕೊಂಡಿದ್ದಾರೆ.
Related Stories
September 6, 2024